ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

ರಾಯಲ್‌ ಓಕ್‌ ಇನ್‌ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.

“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್‌ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.

ಮಳಿಗೆ ವಿಳಾಸ: ಎಸ್‌ಎಲ್‌ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್‌ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

23 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago