ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

ರಾಯಲ್‌ ಓಕ್‌ ಇನ್‌ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷ ವಿಜಯ್ ಸುಬ್ರಮಣಿಯಂ, ವ್ಯವಸ್ಥಾಪಕ ನಿರ್ದೇಶಕ ಮಥನ್ ಸುಬ್ರಮಣಿಯಂ ಮತ್ತು ಫ್ರಾಂಚೈಸಿ ಪಾಲುದಾರ ಶ್ರೀ ದೀಪಕ್ ಶಿವಕುಮಾರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ನೂತನ ಮಳಿಗೆಗೆ ಚಾಲನೆ ನೀಡಲಾಯಿತು.

12000 ಚದರ ಅಡಿ ವಿಸ್ತೀರ್ಣದಲ್ಲಿರುವ ಈ ಮಳಿಗೆಯು ಸ್ಥಳೀಯ ಗ್ರಾಹಕರಿಗೆ ವಾಸದ ಕೋಣೆಗಳು, ಮಲಗುವ ಕೋಣೆಗಳಿಂದ ಹಿಡಿದು ಗೃಹಾಲಂಕಾರಕ್ಕೆ ಅಗತ್ಯವಾದ ಅಂತಾರಾಷ್ಟ್ರೀಯ ಗುಣಮಟ್ಟದ ವ್ಯಾಪಕ ಶ್ರೇಣಿಯ ಪೀಠೋಪಕರಣಗಳನ್ನು ಕೈಗೆಟಕುವ ಬೆಲೆಯಲ್ಲಿ ಒದಗಿಸಲಿದೆ.

“ಗ್ರಾಮೀಣ ಭಾಗದ ಗ್ರಾಹಕರನ್ನು ತಲುಪುವ ಸಂಸ್ಥೆಯ ಧ್ಯೇಯದ ಪ್ರತೀಕವಾಗಿ ಈ ಮಳಿಗೆ ಸಿದ್ಧಗೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ನಮ್ಮ ರೀಟೇಲ್‌ ಅಸ್ತಿತ್ವವನ್ನು ಇನ್ನಷ್ಟು ಬಲವರ್ಧನೆಗೊಳಿಸಿದ್ದೇವೆ. ಈ ಹೆಜ್ಜೆ ಸ್ಥಳೀಯ ಗ್ರಾಹಕರಿಗೆ ಅಂತರರಾಷ್ಟ್ರೀಯ ಗುಣಮಟ್ಟದ ಪೀಠೋಪಕರಣಗಳನ್ನು ಕೈಗೆಟುಕುವ ಬೆಲೆಯಲ್ಲಿ ಒದಗಿಸುವ ಜತೆಗೆ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ನೀಡಲಿದೆ” ಎಂದು ವಿಜಯ್ ಸುಬ್ರಮಣಿಯಂ ಹೇಳಿದರು.

ಮಳಿಗೆ ವಿಳಾಸ: ಎಸ್‌ಎಲ್‌ವಿ ಕಾಂಪ್ಲೆಕ್ಸ್, ಕೊಡಿಗೆಹಳ್ಳಿ ಪಂಚಾಯತ್, ಆರ್‌ಎಂಸಿ ಮಾರುಕಟ್ಟೆ ಹತ್ತಿರ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ: 76250 34585

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

12 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

13 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago