ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಇಂದು (ಜ.21ರ ಬುಧವಾರ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.
ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತ ದಾನ ಮಾಡಿ ಸಾರ್ಥಕತೆ ಮೆರೆದರು..
ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಸುಮಾರು 45ಯೂನಿಟ್ ರಕ್ತ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ… ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ, ಹಣ್ಣುಹಂಪಲು ನೀಡಿ ಸತ್ಕರಿಸಲಾಯಿತು…
ಈ ವೇಳೆ ಆಸ್ಪತ್ರೆಯ ಆಡಳಿತ ಮಂಡಳಿಯವರು, ವೈದ್ಯರು, ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ನ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಹೆಚ್ಚಿನ ಮಾಹಿತಿಗಾಗಿ 6363415184, 9738881325, 9035161666, 8147736966 ಸಂಪರ್ಕಿಸಬಹುದಾಗಿದೆ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…