ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್ ಬಗ್ಗೆ ಅರಿವು ಮತ್ತು ಉಚಿತ ಹೆಲ್ಮೆಟ್ ವಿತರಣಾ ಕಾರ್ಯಕ್ರಮವನ್ನು ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತ(ಟಿಬಿ ಸರ್ಕಲ್) ಮುಂಭಾಗ ಹಮ್ಮಿಕೊಳ್ಳಲಾಗಿತ್ತು….

ಈ ವೇಳೆ ಪೊಲೀಸರು ಹೆಲ್ಮೆಟ್ ಧರಿಸಿ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಬೈಕ್ ನಲ್ಲಿ ಸಂಚರಿಸಿ ಜನರಿಗೆ ಹೆಲ್ಮೆಟ್ ಬಗ್ಗೆ ಅರಿವು ಮೂಡಿಸಿದರು…

ಹೆಲ್ಮೆಟ್ ಅರಿವು ಕಾರ್ಯಕ್ರಮಕ್ಕೆ ಡಿವೈಎಸ್ ಪಿ ಪಾಂಡುರಂಗ ಚಾಲನೆ ನೀಡಿದರು….

ಹೆಲ್ಮೆಟ್ ಇಲ್ಲದ ಬೈಕ್ ಚಾಲನೆ ಮಾಡುತ್ತಿದ್ದವರಿಗೆ ಹೆಲ್ಮೆಟ್ ವಿತರಸಿ, ಇನ್ನು ಮುಂದೆ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡಿದರೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು…

ಅದರಂತೆ ಹಿಂಬದಿ ಕುಳಿತುಕೊಳ್ಳುವ ಮಕ್ಕಳಿಗೂ ಹೆಲ್ಮೆಟ್ ವಿತರಣೆ ಮಾಡಲಾಯಿತು..

ಈ ವೇಳೆ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಇನ್ಸ್ ಪೆಕ್ಟರ್ ಗಳು, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

5 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

6 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

10 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

17 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

19 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

1 day ago