ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಕೆ.ಎಸ್.ನಾಗರಾಜ್ ವರ್ಗಾವಣೆ: ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿದೆ.

ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Leave a Reply

Your email address will not be published. Required fields are marked *