ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಇಂದು ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ನೂತನ ಡಿವೈಎಸ್ಪಿ ಪಿ.ರವಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದ ತಾಲೂಕಿನ ವಿವಿಧ ಠಾಣಾ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ.
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿತ್ತು. ತೆರವಾದ ಸ್ಥಾನಕ್ಕೆ ಪಿ.ರವಿ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಕರ್ತವ್ಯಕ್ಕೆ ವರದಿ ಮಾಡಿಕೊಂಡರು
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…