ದೊಡ್ಡಬಳ್ಳಾಪುರ-ಎಸ್ ಎಸ್ ಘಾಟಿ ಮಾರ್ಗದ KSRTC ಬಸ್ ಬೆಳಗ್ಗೆ 8ಗಂಟೆ ಸಮಯದಲ್ಲಿ ಫುಲ್ ರಶ್ ಆಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಆಗದೇ ಪರದಾಡುವಂತಾಗಿತ್ತು.
ಇಂದು ಮಂಗಳವಾರ ಆದ್ದರಿಂದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಬಸ್ ಹತ್ತಿದ್ದರು. ಈ ಹಿನ್ನೆಲೆ ಬಸ್ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ಜಾಗ ಇಲ್ಲದಂತಾಗುತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ್, ಇಂದು ಮಂಗಳವಾರವಾದ್ದರಿಂದ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿಗೆ ಸಂಖ್ಯೆಯಲ್ಲಿ ಬಂದಿದ್ದು ಈ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಶೀಘ್ರದಲ್ಲೇ ಈ ತೊಂದರೆ ಬಗೆಹರಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…
ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ…
ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ…
ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು…
ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು…
ಪಕ್ಷ ನಿಂತ ನೀರಲ್ಲ ಎಂಬುದನ್ನು ಸಾಬೀತುಪಡಿಸಲು ಜನತಾದಳ (ಜಾತ್ಯತೀತ) ಪಕ್ಷದಲ್ಲಿ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತರಲಾಗಿದೆ.. ರಾಜ್ಯ, ಜಿಲ್ಲಾ ಹಾಗೂ…