ದೊಡ್ಡಬಳ್ಳಾಪುರ-ಎಸ್ ಎಸ್ ಘಾಟಿ ಮಾರ್ಗದ KSRTC ಬಸ್ ಬೆಳಗ್ಗೆ 8ಗಂಟೆ ಸಮಯದಲ್ಲಿ ಫುಲ್ ರಶ್ ಆಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಆಗದೇ ಪರದಾಡುವಂತಾಗಿತ್ತು.
ಇಂದು ಮಂಗಳವಾರ ಆದ್ದರಿಂದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದು ಬಸ್ ಹತ್ತಿದ್ದರು. ಈ ಹಿನ್ನೆಲೆ ಬಸ್ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ಜಾಗ ಇಲ್ಲದಂತಾಗುತ್ತು.
ಈ ಕುರಿತು ಪ್ರತಿಕ್ರಿಯೆ ನೀಡಿದ ದೊಡ್ಡಬಳ್ಳಾಪುರ ಕೆಎಸ್ಆರ್ಟಿಸಿ ಬಸ್ ಘಟಕ ವ್ಯವಸ್ಥಾಪಕ ಎಸ್.ಆರ್ ಸಂತೋಷ್, ಇಂದು ಮಂಗಳವಾರವಾದ್ದರಿಂದ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿಗೆ ಸಂಖ್ಯೆಯಲ್ಲಿ ಬಂದಿದ್ದು ಈ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಶೀಘ್ರದಲ್ಲೇ ಈ ತೊಂದರೆ ಬಗೆಹರಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…