ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿ, ಕೆಲ ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ ಮುನಿಕೃಷ್ಣ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು. ಮುನಿಕೃಷ್ಣ ಅವರ ಜಾಗಕ್ಕೆ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾದಿಕ್ ಪಾಷಾ ಅವರನ್ನು ನೇಮಿಸಲಾಗಿದೆ.
ಸರ್ಕಾರ ಆದೇಶ ಮೇರೆಗೆ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಮ್ಮ ಅಧಿಕಾರವನ್ನ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರಿಗೆ ಹಸ್ತಾಂತರಿಸಿ ಶುಭಕೋರಿದರು.
ಅದೇರೀತಿ ಗ್ರಾಮಾಂತರ ಠಾಣೆಯ ನೂತನ ಇನ್ಸ್ ಪೆಕ್ಟರ್ ಅಗಿ ಅಧಿಕಾರ ವಹಿಸಿಕೊಂಡ ಸಾದಿಕ್ ಪಾಷಾ ಅವರಿಗೆ ಹೂಗುಚ್ಚ ನೀಡಿ ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…