ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಸಾದಿಕ್ ಪಾಷಾ ಅವರು ಅಧಿಕಾರ ವಹಿಸಿಕೊಂಡರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ಮುಂದಾಗಿ, ಕೆಲ ಡಿವೈಎಸ್ಪಿ ಮತ್ತು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ ಮುನಿಕೃಷ್ಣ ಅವರನ್ನು ಸಹ ವರ್ಗಾವಣೆ ಮಾಡಲಾಗಿತ್ತು. ಮುನಿಕೃಷ್ಣ ಅವರ ಜಾಗಕ್ಕೆ ಸಿಸಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾದಿಕ್ ಪಾಷಾ ಅವರನ್ನು ನೇಮಿಸಲಾಗಿದೆ.
ಸರ್ಕಾರ ಆದೇಶ ಮೇರೆಗೆ ಇನ್ಸ್ ಪೆಕ್ಟರ್ ಮುನಿಕೃಷ್ಣ ಅವರು ತಮ್ಮ ಅಧಿಕಾರವನ್ನ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅವರಿಗೆ ಹಸ್ತಾಂತರಿಸಿ ಶುಭಕೋರಿದರು.
ಅದೇರೀತಿ ಗ್ರಾಮಾಂತರ ಠಾಣೆಯ ನೂತನ ಇನ್ಸ್ ಪೆಕ್ಟರ್ ಅಗಿ ಅಧಿಕಾರ ವಹಿಸಿಕೊಂಡ ಸಾದಿಕ್ ಪಾಷಾ ಅವರಿಗೆ ಹೂಗುಚ್ಚ ನೀಡಿ ಸಿಬ್ಬಂದಿ ವರ್ಗದವರು ಸ್ವಾಗತಿಸಿದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…