ಕಳ್ಳರ ಜಾಡು ಹಿಡಿದು ಸೆರೆ ಹಿಡಿಯುವಾಗ ಹುತಾತ್ಮರಾದ ಪಿಎಸ್ ಐ ಜಗದೀಶ್ ರವನ್ನ ಕಳೆದ ಎಂಟು ವರ್ಷಗಳಿಂದ ನೆನೆಯುತ್ತಿರುವ ದೊಡ್ಡಬಳ್ಳಾಪುರ ಜನತೆಗೆ ಸದಾ ಚಿರಋಣಿಯಾಗಿರುವುದಾಗಿ ಡಿವೈಎಸ್ಪಿ ರವಿ.ಪಿ ಅವರು ಹೇಳಿದರು.
ನಗರದ ಪಿಎಸ್ ಐ ಜಗದೀಶ್ ವೃತ್ತದಲ್ಲಿ ಪಿಎಸ್ ಐ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಪಿಎಸ್ ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಬಹಳ ಅವಿಸ್ಮರಣೀಯ ಕಾರ್ಯಕ್ರಮ ಇದು , ಜನರೊಂದಿಗೆ ಬೆರಯುವ ಪೊಲೀಸ್ ಅಧಿಕಾರಿಗಳನ್ನ ನೆನೆಯುವ ಪದ್ದತಿ ನಮ್ಮಲಿದೆ, ದೊಡ್ಡಬಳ್ಳಾಪುರದ ಜನ ಬಹಳ ವಿಶೇಷತೆಯನ್ನ ಹೊಂದಿದ್ದಾರೆ, ನಾನು 25 ವರ್ಷಗಳ ಸೇವೆಯಲ್ಲಿ ದೊಡ್ಡಬಳ್ಳಾಪುರದ ಜನತೆ ನೀಡುವ ಪ್ರೀತಿಯನ್ನ ನೋಡಿಲ್ಲ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರ ಠಾಣೆ ಪಿಐ ಅಮರೇಶ ಗೌಡ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮಿನಾರಾಯಣ, ಪೌರಾಯುಕ್ತ ಪರಮೇಶ್, ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ನಗರಸಭೆ ಸದಸ್ಯರಾದ ಇಂದ್ರಾಣಿ, ಆದಿಲಕ್ಷ್ಮಿ, ಮಲ್ಲೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ಕೃಷ್ಣಪ್ಪ, ಕೃಷ್ಣಮೂರ್ತಿ ಇತರರು ಭಾಗವಹಿಸಿದ್ದರು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…