ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿ ವಿಭಾ ವಿದ್ಯಾ ರಾಠೋಡ್ ನೇಮಕಗೊಂಡಿದ್ದು, ಸರ್ಕಾರದ ಆದೇಶದಂತೆ ಇಂದು ತಮ್ಮ ಅಧಿಕಾರ ಸ್ವೀಕರಿಸಿದರು. ನೂತನ ತಹಶೀಲ್ದಾರ್ ಅವರಿಗೆ ಪುಷ್ಪಗುಚ್ಛ ನೀಡುವ ಮೂಲಕ ಅಭಿನಂದಿಸಿ ಸ್ವಾಗತಿಸಿದ ತಾಲೂಕು ಕಚೇರಿ ಸಿಬ್ಬಂದಿ.
ದೊಡ್ಡಬಳ್ಳಾಪುರ ತಹಶೀಲ್ದಾರ್ ಆಗಿದ್ದ ಮೋಹನಕುಮಾರಿ ಅವರನ್ನು ವರ್ಗಾವಣೆ ಮಾಡಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ಆದೇಶಿಸಿದ್ದರು. ಅವರ ಸ್ಥಾನಕ್ಕೆ ಅರಸೀಕೆರೆ ತಾಲೂಕಿನ ತಹಶೀಲ್ದಾರ್ ಆಗಿದ್ದ ವಿಭಾ ವಿದ್ಯಾ ರಾಠೋಡ್ ಅವರನ್ನು ನೇಮಿಸಲಾಗಿದೆ.
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…