ದೊಡ್ಡಬಳ್ಳಾಪುರ 28 ಗ್ರಾಮ ಪಂಚಾಯ್ತಿಗಳ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. ನಗರದ ಸ್ಕೌಟ್ ಕ್ಯಾಂಪ್ ರಸ್ತೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಘೋಷಣೆ
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಪಂಚಾಯತಿ ಇಒ ಶ್ರೀನಾಥ್ ಗೌಡ ನೇತೃತ್ವದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿ ಘೋಷಣೆ ಮಾಡಲಾಯಿತು.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಗಿನಂತಿದೆ:
1.ಮಜರಾಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
2. ಅರಳು ಮಲ್ಲಿಗೆ:
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
3.ದರ್ಗಾಜೋಗಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
4.ಕೊಡಿಗೆಹಳ್ಳಿ
ಅಧ್ಯಕ್ಷ: ಪ್ರವರ್ಗ A ಮಹಿಳೆ
ಉಪಾಧ್ಯಕ್ಷ : ಎಸ್.ಸಿ
5. ಕೆಸ್ತೂರು
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳ.
6.ರಾಜಘಟ್ಟ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
7.ಕೊನಘಟ್ಟ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
8. ಕಂಟನಕುಂಟೆ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ : ಪ್ರವರ್ಗ ‘ಬಿ’
9.ತೂಬಗೆರೆ:
ಅಧ್ಯಕ್ಷ : ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
10.ಹಾಡೋನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳೆ
11.ಮೆಳೆಕೋಟೆ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
12. ಹೆಗ್ಗಡಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ.
13.ಹಣಬೆ.
ಅಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
14.ತಿಪ್ಪೂರು.
ಅಧ್ಯಕ್ಷ: ಸಾಮಾನ್ಯ.
ಉಪಾಧ್ಯಕ್ಷ; ಎಸ್.ಸಿ ಮಹಿಳೆ.
15.ದೊಡ್ಡ ಬೆಳವಂಗಲ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ; ಸಾಮಾನ್ಯ
16.ಹಾದ್ರಿಪುರ
ಅಧ್ಯಕ್ಷ : ಪ್ರವರ್ಗ ‘ಬಿ’
ಉಪಾಧ್ಯಕ್ಷ : ಎಸ್.ಟಿ
17.ಸಕ್ಕರೆಗೊಲ್ಲಹಳ್ಳಿ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
18.ಹುಲಿಕುಂಟೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ : ಎಸ್.ಟಿ ಮಹಿಳೆ
19.ಸಾಸಲು
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
20.ಭಕ್ತರಹಳ್ಳಿ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
21.ಆರೂಢಿ
ಅಧ್ಯಕ್ಷ; ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ’ಎ’
22. ಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ ; ಸಾಮಾನ್ಯ.
23. ಚನ್ನದೇವಿ ಅಗ್ರಹಾರ
ಅಧ್ಯಕ್ಷ: ಎಸ್.ಟಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
24. ಕಾಡನೂರು
ಅಧ್ಯಕ್ಷ :_ಸಾಮಾನ್ಯ.
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
25. ಕನಸವಾಡಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ.
26.ಹೊನ್ನಾವರ
ಅಧ್ಯಕ್ಷ : ಎಸ್.ಟಿ
ಉಪಾಧ್ಯಕ್ಷ; ಸಾಮಾನ್ಯ ಮಹಿಳೆ
27.ದೊಡ್ಡ ತುಮಕೂರು
ಅಧ್ಯಕ್ಷ; ಪ್ರವರ್ಗ’ಎ’
ಉಪಾಧ್ಯಕ್ಷ : ಎಸ್.ಸಿ
28. ಮೇಲಿನಜೂಗಾನಹಳ್ಳಿ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಎಸ್.ಸಿ ಮಹಿಳೆ.
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…