ದೊಡ್ಡಬಳ್ಳಾಪುರ 28 ಗ್ರಾಮ ಪಂಚಾಯ್ತಿಗಳ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. ನಗರದ ಸ್ಕೌಟ್ ಕ್ಯಾಂಪ್ ರಸ್ತೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಘೋಷಣೆ
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಪಂಚಾಯತಿ ಇಒ ಶ್ರೀನಾಥ್ ಗೌಡ ನೇತೃತ್ವದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿ ಘೋಷಣೆ ಮಾಡಲಾಯಿತು.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಗಿನಂತಿದೆ:
1.ಮಜರಾಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
2. ಅರಳು ಮಲ್ಲಿಗೆ:
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
3.ದರ್ಗಾಜೋಗಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
4.ಕೊಡಿಗೆಹಳ್ಳಿ
ಅಧ್ಯಕ್ಷ: ಪ್ರವರ್ಗ A ಮಹಿಳೆ
ಉಪಾಧ್ಯಕ್ಷ : ಎಸ್.ಸಿ
5. ಕೆಸ್ತೂರು
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳ.
6.ರಾಜಘಟ್ಟ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
7.ಕೊನಘಟ್ಟ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
8. ಕಂಟನಕುಂಟೆ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ : ಪ್ರವರ್ಗ ‘ಬಿ’
9.ತೂಬಗೆರೆ:
ಅಧ್ಯಕ್ಷ : ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
10.ಹಾಡೋನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳೆ
11.ಮೆಳೆಕೋಟೆ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
12. ಹೆಗ್ಗಡಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ.
13.ಹಣಬೆ.
ಅಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
14.ತಿಪ್ಪೂರು.
ಅಧ್ಯಕ್ಷ: ಸಾಮಾನ್ಯ.
ಉಪಾಧ್ಯಕ್ಷ; ಎಸ್.ಸಿ ಮಹಿಳೆ.
15.ದೊಡ್ಡ ಬೆಳವಂಗಲ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ; ಸಾಮಾನ್ಯ
16.ಹಾದ್ರಿಪುರ
ಅಧ್ಯಕ್ಷ : ಪ್ರವರ್ಗ ‘ಬಿ’
ಉಪಾಧ್ಯಕ್ಷ : ಎಸ್.ಟಿ
17.ಸಕ್ಕರೆಗೊಲ್ಲಹಳ್ಳಿ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
18.ಹುಲಿಕುಂಟೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ : ಎಸ್.ಟಿ ಮಹಿಳೆ
19.ಸಾಸಲು
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
20.ಭಕ್ತರಹಳ್ಳಿ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
21.ಆರೂಢಿ
ಅಧ್ಯಕ್ಷ; ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ’ಎ’
22. ಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ ; ಸಾಮಾನ್ಯ.
23. ಚನ್ನದೇವಿ ಅಗ್ರಹಾರ
ಅಧ್ಯಕ್ಷ: ಎಸ್.ಟಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
24. ಕಾಡನೂರು
ಅಧ್ಯಕ್ಷ :_ಸಾಮಾನ್ಯ.
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
25. ಕನಸವಾಡಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ.
26.ಹೊನ್ನಾವರ
ಅಧ್ಯಕ್ಷ : ಎಸ್.ಟಿ
ಉಪಾಧ್ಯಕ್ಷ; ಸಾಮಾನ್ಯ ಮಹಿಳೆ
27.ದೊಡ್ಡ ತುಮಕೂರು
ಅಧ್ಯಕ್ಷ; ಪ್ರವರ್ಗ’ಎ’
ಉಪಾಧ್ಯಕ್ಷ : ಎಸ್.ಸಿ
28. ಮೇಲಿನಜೂಗಾನಹಳ್ಳಿ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಎಸ್.ಸಿ ಮಹಿಳೆ.
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…