ದೊಡ್ಡಬಳ್ಳಾಪುರ 28 ಗ್ರಾಮ ಪಂಚಾಯ್ತಿಗಳ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟವಾಗಿದೆ. ನಗರದ ಸ್ಕೌಟ್ ಕ್ಯಾಂಪ್ ರಸ್ತೆಯ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಘೋಷಣೆ
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಪಂಚಾಯತಿ ಇಒ ಶ್ರೀನಾಥ್ ಗೌಡ ನೇತೃತ್ವದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿ ಘೋಷಣೆ ಮಾಡಲಾಯಿತು.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಗಿನಂತಿದೆ:
1.ಮಜರಾಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
2. ಅರಳು ಮಲ್ಲಿಗೆ:
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
3.ದರ್ಗಾಜೋಗಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
4.ಕೊಡಿಗೆಹಳ್ಳಿ
ಅಧ್ಯಕ್ಷ: ಪ್ರವರ್ಗ A ಮಹಿಳೆ
ಉಪಾಧ್ಯಕ್ಷ : ಎಸ್.ಸಿ
5. ಕೆಸ್ತೂರು
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳ.
6.ರಾಜಘಟ್ಟ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
7.ಕೊನಘಟ್ಟ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
8. ಕಂಟನಕುಂಟೆ
ಅಧ್ಯಕ್ಷ: ಎಸ್.ಸಿ
ಉಪಾಧ್ಯಕ್ಷ : ಪ್ರವರ್ಗ ‘ಬಿ’
9.ತೂಬಗೆರೆ:
ಅಧ್ಯಕ್ಷ : ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
10.ಹಾಡೋನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಎಸ್.ಸಿ ಮಹಿಳೆ
11.ಮೆಳೆಕೋಟೆ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಸಾಮಾನ್ಯ ಮಹಿಳೆ
12. ಹೆಗ್ಗಡಿಹಳ್ಳಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ.
13.ಹಣಬೆ.
ಅಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
ಉಪಾಧ್ಯಕ್ಷ: ಎಸ್.ಸಿ
14.ತಿಪ್ಪೂರು.
ಅಧ್ಯಕ್ಷ: ಸಾಮಾನ್ಯ.
ಉಪಾಧ್ಯಕ್ಷ; ಎಸ್.ಸಿ ಮಹಿಳೆ.
15.ದೊಡ್ಡ ಬೆಳವಂಗಲ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ; ಸಾಮಾನ್ಯ
16.ಹಾದ್ರಿಪುರ
ಅಧ್ಯಕ್ಷ : ಪ್ರವರ್ಗ ‘ಬಿ’
ಉಪಾಧ್ಯಕ್ಷ : ಎಸ್.ಟಿ
17.ಸಕ್ಕರೆಗೊಲ್ಲಹಳ್ಳಿ
ಅಧ್ಯಕ್ಷ : ಎಸ್.ಸಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ.
18.ಹುಲಿಕುಂಟೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ : ಎಸ್.ಟಿ ಮಹಿಳೆ
19.ಸಾಸಲು
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ‘ಎ’ ಮಹಿಳೆ
20.ಭಕ್ತರಹಳ್ಳಿ
ಅಧ್ಯಕ್ಷ: ಎಸ್.ಸಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
21.ಆರೂಢಿ
ಅಧ್ಯಕ್ಷ; ಎಸ್.ಸಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ’ಎ’
22. ಹೊಸಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ ; ಸಾಮಾನ್ಯ.
23. ಚನ್ನದೇವಿ ಅಗ್ರಹಾರ
ಅಧ್ಯಕ್ಷ: ಎಸ್.ಟಿ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ
24. ಕಾಡನೂರು
ಅಧ್ಯಕ್ಷ :_ಸಾಮಾನ್ಯ.
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
25. ಕನಸವಾಡಿ
ಅಧ್ಯಕ್ಷ : ಸಾಮಾನ್ಯ ಮಹಿಳೆ
ಉಪಾಧ್ಯಕ್ಷ : ಸಾಮಾನ್ಯ.
26.ಹೊನ್ನಾವರ
ಅಧ್ಯಕ್ಷ : ಎಸ್.ಟಿ
ಉಪಾಧ್ಯಕ್ಷ; ಸಾಮಾನ್ಯ ಮಹಿಳೆ
27.ದೊಡ್ಡ ತುಮಕೂರು
ಅಧ್ಯಕ್ಷ; ಪ್ರವರ್ಗ’ಎ’
ಉಪಾಧ್ಯಕ್ಷ : ಎಸ್.ಸಿ
28. ಮೇಲಿನಜೂಗಾನಹಳ್ಳಿ
ಅಧ್ಯಕ್ಷ : ಸಾಮಾನ್ಯ
ಉಪಾಧ್ಯಕ್ಷ : ಎಸ್.ಸಿ ಮಹಿಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…