ದೊಡ್ಡಬಳ್ಳಾಪುರ ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳನ್ನು ಇಲ್ಲಿ ಮಾಡಿದ್ದೇನೆ. ಕೆ.ಸಿ.ಎನ್ ಗೌಡರು ಅನ್ನದಾತರು ಎಂದು ಅಪ್ಪಾಜಿ ಹೇಳುತ್ತಿದ್ದರು ಎಂದು ಹೇಳಿದ ಡಾ.ಶಿವರಾಜ್ ಕುಮಾರ್.
ನಿಮ್ಮ ಪ್ರೀತಿಗೆ ನಾನು ಚಿರಋಣಿ. ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ….. ಎಂದು ಡೈಲಾಗ್ ಹೊಡೆದ ಶಿವಣ್ಣ. ಹಾಗೇ ಅಭಿಮಾನಿಗಳ ಅಪೇಕ್ಷೆಯಂತೆ ಮುತ್ತಣ್ಣ ಪೀಪಿ ಊದೂವ ಸೇರಿದಂತೆ ಅಪ್ಪು ಅವರ ಸಿನಿಮಾದ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದ ಶಿವಣ್ಣ…
ಶಿವಣ್ಣ ಹಾಡಿಗೆ ಅಭಿಮಾನಿಗಳಿಂದ ಶಿಣ್ಣೆ, ಚಪ್ಪಾಳೆ ಹೊಡೆದರು. ಹಾಡು ಹಾಡುತ್ತಾ ಒಂದೆರೆಡು ಸ್ಟೆಪ್ಸ್ ಹಾಕಿದ ಭಜರಂಗಿ. ಶಿವಣ್ಣ ಹಾಡು ಹಾಡುವಾಗ ಅಭಿಮಾನಿಗಳಿಂದ ಮೊಬೈಲ್ ಹಿಡಿದು ರೆಕಾರ್ಡ್ ಮಾಡಿಕೊಂಡರು. ಶಿವಣ್ಣ ಹಾಡಿಗೆ ಧ್ವನಿಗೂಡಿಸಿದ ಅಭಿಮಾನಿಗಳು.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…