ದೊಡ್ಡಬಳ್ಳಾಪುರ ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳನ್ನು ಇಲ್ಲಿ ಮಾಡಿದ್ದೇನೆ. ಕೆ.ಸಿ.ಎನ್ ಗೌಡರು ಅನ್ನದಾತರು ಎಂದು ಅಪ್ಪಾಜಿ ಹೇಳುತ್ತಿದ್ದರು ಎಂದು ಹೇಳಿದ ಡಾ.ಶಿವರಾಜ್ ಕುಮಾರ್.
ನಿಮ್ಮ ಪ್ರೀತಿಗೆ ನಾನು ಚಿರಋಣಿ. ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ….. ಎಂದು ಡೈಲಾಗ್ ಹೊಡೆದ ಶಿವಣ್ಣ. ಹಾಗೇ ಅಭಿಮಾನಿಗಳ ಅಪೇಕ್ಷೆಯಂತೆ ಮುತ್ತಣ್ಣ ಪೀಪಿ ಊದೂವ ಸೇರಿದಂತೆ ಅಪ್ಪು ಅವರ ಸಿನಿಮಾದ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದ ಶಿವಣ್ಣ…
ಶಿವಣ್ಣ ಹಾಡಿಗೆ ಅಭಿಮಾನಿಗಳಿಂದ ಶಿಣ್ಣೆ, ಚಪ್ಪಾಳೆ ಹೊಡೆದರು. ಹಾಡು ಹಾಡುತ್ತಾ ಒಂದೆರೆಡು ಸ್ಟೆಪ್ಸ್ ಹಾಕಿದ ಭಜರಂಗಿ. ಶಿವಣ್ಣ ಹಾಡು ಹಾಡುವಾಗ ಅಭಿಮಾನಿಗಳಿಂದ ಮೊಬೈಲ್ ಹಿಡಿದು ರೆಕಾರ್ಡ್ ಮಾಡಿಕೊಂಡರು. ಶಿವಣ್ಣ ಹಾಡಿಗೆ ಧ್ವನಿಗೂಡಿಸಿದ ಅಭಿಮಾನಿಗಳು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…