ದೊಡ್ಡಬಳ್ಳಾಪುರ ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳನ್ನು ಇಲ್ಲಿ ಮಾಡಿದ್ದೇನೆ. ಕೆ.ಸಿ.ಎನ್ ಗೌಡರು ಅನ್ನದಾತರು ಎಂದು ಅಪ್ಪಾಜಿ ಹೇಳುತ್ತಿದ್ದರು ಎಂದು ಹೇಳಿದ ಡಾ.ಶಿವರಾಜ್ ಕುಮಾರ್.
ನಿಮ್ಮ ಪ್ರೀತಿಗೆ ನಾನು ಚಿರಋಣಿ. ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ….. ಎಂದು ಡೈಲಾಗ್ ಹೊಡೆದ ಶಿವಣ್ಣ. ಹಾಗೇ ಅಭಿಮಾನಿಗಳ ಅಪೇಕ್ಷೆಯಂತೆ ಮುತ್ತಣ್ಣ ಪೀಪಿ ಊದೂವ ಸೇರಿದಂತೆ ಅಪ್ಪು ಅವರ ಸಿನಿಮಾದ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದ ಶಿವಣ್ಣ…
ಶಿವಣ್ಣ ಹಾಡಿಗೆ ಅಭಿಮಾನಿಗಳಿಂದ ಶಿಣ್ಣೆ, ಚಪ್ಪಾಳೆ ಹೊಡೆದರು. ಹಾಡು ಹಾಡುತ್ತಾ ಒಂದೆರೆಡು ಸ್ಟೆಪ್ಸ್ ಹಾಕಿದ ಭಜರಂಗಿ. ಶಿವಣ್ಣ ಹಾಡು ಹಾಡುವಾಗ ಅಭಿಮಾನಿಗಳಿಂದ ಮೊಬೈಲ್ ಹಿಡಿದು ರೆಕಾರ್ಡ್ ಮಾಡಿಕೊಂಡರು. ಶಿವಣ್ಣ ಹಾಡಿಗೆ ಧ್ವನಿಗೂಡಿಸಿದ ಅಭಿಮಾನಿಗಳು.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…