ದೊಡ್ಡಬಳ್ಳಾಪುರ ನನಗೆ ಹೊಸದೇನಲ್ಲ. ಮನಮೆಚ್ಚಿದ ಹುಡುಗಿ, ತವರಿಗೆ ಬಾ ತಂಗಿ, ವಾಲ್ಮೀಕಿ ಸಿನಿಮಾಗಳನ್ನು ಇಲ್ಲಿ ಮಾಡಿದ್ದೇನೆ. ಕೆ.ಸಿ.ಎನ್ ಗೌಡರು ಅನ್ನದಾತರು ಎಂದು ಅಪ್ಪಾಜಿ ಹೇಳುತ್ತಿದ್ದರು ಎಂದು ಹೇಳಿದ ಡಾ.ಶಿವರಾಜ್ ಕುಮಾರ್.
ನಿಮ್ಮ ಪ್ರೀತಿಗೆ ನಾನು ಚಿರಋಣಿ. ದೊಡ್ಡಬಳ್ಳಾಪುರ ನಂದು ಇಲ್ಲಿಗೆ ಯಾರೇ ಬರಲಿ….. ಎಂದು ಡೈಲಾಗ್ ಹೊಡೆದ ಶಿವಣ್ಣ. ಹಾಗೇ ಅಭಿಮಾನಿಗಳ ಅಪೇಕ್ಷೆಯಂತೆ ಮುತ್ತಣ್ಣ ಪೀಪಿ ಊದೂವ ಸೇರಿದಂತೆ ಅಪ್ಪು ಅವರ ಸಿನಿಮಾದ ಹಾಡುಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದ ಶಿವಣ್ಣ…
ಶಿವಣ್ಣ ಹಾಡಿಗೆ ಅಭಿಮಾನಿಗಳಿಂದ ಶಿಣ್ಣೆ, ಚಪ್ಪಾಳೆ ಹೊಡೆದರು. ಹಾಡು ಹಾಡುತ್ತಾ ಒಂದೆರೆಡು ಸ್ಟೆಪ್ಸ್ ಹಾಕಿದ ಭಜರಂಗಿ. ಶಿವಣ್ಣ ಹಾಡು ಹಾಡುವಾಗ ಅಭಿಮಾನಿಗಳಿಂದ ಮೊಬೈಲ್ ಹಿಡಿದು ರೆಕಾರ್ಡ್ ಮಾಡಿಕೊಂಡರು. ಶಿವಣ್ಣ ಹಾಡಿಗೆ ಧ್ವನಿಗೂಡಿಸಿದ ಅಭಿಮಾನಿಗಳು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…