ಬೆಂಗಳೂರು : ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 11(1)(ಬಿ) ರಡಿಯಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ ಅವರು ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಎಂ.ಕಾಂತರಾಜು ಸೇರಿದಂತೆ ಐದು ಜನರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ನಾಮನಿರ್ದೇಶಿತ ಸದಸ್ಯರು:
1. ಇರ್ಫಾನ್ ಅಹಮದ್ ಷರೀಫ್
2.ಎಂ. ಕಾಂತರಾಜ
3. ವಾಣಿ
4. ಅಖಿಲೇಶ್ ಹೆಚ್. ವಿ
5.ಶ್ರೀ ಶಿವಕುಮಾರ್ ವಿ
ಇವರನ್ನು ನಗರಸಭೆಗೆ ನಾಮ ನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…