ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ರೌಡಿ ಪರೇಡ್

ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ವ್ತಾಪ್ತಿಯ ರೌಡಿ‌ಶೀಟರ್ ಗಳನ್ನು ಠಾಣೆಗೆ ಕರೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರಬೇಕು. ಒಂದು ವೇಳೆ ಕಾನೂನಿನ ಎಲ್ಲೆ ಮೀರಿ ನಡೆದುಕೊಂಡರೆ ತಕ್ಕ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಎಚ್ಚರಿಕೆ ನೀಡಿದರು.

ರೌಡಿ ಪರೇಡ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪಾಲ್ಗೊಂಡಿದ್ದರು. ಹತ್ತು ವರ್ಷಗಳ ಕಾಲ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಿದ್ದರೆ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಪದೇ ಪದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮುಲಾಜಿಲ್ಲದೇ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

3 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

3 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

14 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

16 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

17 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

18 hours ago