ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲದ ಕೆಲ ಪ್ರದೇಶಗಳಲ್ಲಿ ನಾಳೆ‌ (ಜೂ.15) ವಿದ್ಯುತ್ ಅಡಚಣೆ

ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.

HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಾಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪ್ಪಸಿಹಳ್ಳಿ, ಗಂಗಸಂದ್ರ, ದುರ್ಗೆನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ.

ದೊಡ್ಡಬೆಳವಂಗಲ, ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ದೊಡ್ಡಹೆಚ್ಚಾಜಿ, ಚಿಕ್ಕಹೆಚ್ಚಾಜಿ, ಶ್ಯಾಕಲದೇವನಪುರ, ಭೂಚನಹಳ್ಳಿ, ಹಳೇಕೋಟೆ, ಪುಟ್ಟಯ್ಯನಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಘಟ್ಟ, ದ್ಯಾವಸಂದ್ರ, ಮರಿಹೇಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೋನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಈ ಮೇಲೆ ತಿಳಿಸಿರುವ ಪ್ರದೇಶಗಳಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

46 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago