ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲದ ಕೆಲ ಪ್ರದೇಶಗಳಲ್ಲಿ ನಾಳೆ‌ (ಜೂ.15) ವಿದ್ಯುತ್ ಅಡಚಣೆ

ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.

HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಾಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪ್ಪಸಿಹಳ್ಳಿ, ಗಂಗಸಂದ್ರ, ದುರ್ಗೆನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ.

ದೊಡ್ಡಬೆಳವಂಗಲ, ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ದೊಡ್ಡಹೆಚ್ಚಾಜಿ, ಚಿಕ್ಕಹೆಚ್ಚಾಜಿ, ಶ್ಯಾಕಲದೇವನಪುರ, ಭೂಚನಹಳ್ಳಿ, ಹಳೇಕೋಟೆ, ಪುಟ್ಟಯ್ಯನಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಘಟ್ಟ, ದ್ಯಾವಸಂದ್ರ, ಮರಿಹೇಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೋನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಈ ಮೇಲೆ ತಿಳಿಸಿರುವ ಪ್ರದೇಶಗಳಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

4 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago