ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.
HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಾಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪ್ಪಸಿಹಳ್ಳಿ, ಗಂಗಸಂದ್ರ, ದುರ್ಗೆನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ.
ದೊಡ್ಡಬೆಳವಂಗಲ, ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ದೊಡ್ಡಹೆಚ್ಚಾಜಿ, ಚಿಕ್ಕಹೆಚ್ಚಾಜಿ, ಶ್ಯಾಕಲದೇವನಪುರ, ಭೂಚನಹಳ್ಳಿ, ಹಳೇಕೋಟೆ, ಪುಟ್ಟಯ್ಯನಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಘಟ್ಟ, ದ್ಯಾವಸಂದ್ರ, ಮರಿಹೇಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೋನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಈ ಮೇಲೆ ತಿಳಿಸಿರುವ ಪ್ರದೇಶಗಳಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…