ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.
HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಾಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪ್ಪಸಿಹಳ್ಳಿ, ಗಂಗಸಂದ್ರ, ದುರ್ಗೆನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ.
ದೊಡ್ಡಬೆಳವಂಗಲ, ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ದೊಡ್ಡಹೆಚ್ಚಾಜಿ, ಚಿಕ್ಕಹೆಚ್ಚಾಜಿ, ಶ್ಯಾಕಲದೇವನಪುರ, ಭೂಚನಹಳ್ಳಿ, ಹಳೇಕೋಟೆ, ಪುಟ್ಟಯ್ಯನಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಘಟ್ಟ, ದ್ಯಾವಸಂದ್ರ, ಮರಿಹೇಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೋನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಈ ಮೇಲೆ ತಿಳಿಸಿರುವ ಪ್ರದೇಶಗಳಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…