ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲದ ಕೆಲ ಪ್ರದೇಶಗಳಲ್ಲಿ ನಾಳೆ‌ (ಜೂ.15) ವಿದ್ಯುತ್ ಅಡಚಣೆ

ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಉಪವಿಭಾಗದ ಎಇಇ ಇನಾಯತ್ ಉಲ್ಲಾಖಾನ್ ತಿಳಿಸಿದ್ದಾರೆ.

HT ಮತ್ತು LT ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಾಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪ್ಪಸಿಹಳ್ಳಿ, ಗಂಗಸಂದ್ರ, ದುರ್ಗೆನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ.

ದೊಡ್ಡಬೆಳವಂಗಲ, ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ದೊಡ್ಡಹೆಚ್ಚಾಜಿ, ಚಿಕ್ಕಹೆಚ್ಚಾಜಿ, ಶ್ಯಾಕಲದೇವನಪುರ, ಭೂಚನಹಳ್ಳಿ, ಹಳೇಕೋಟೆ, ಪುಟ್ಟಯ್ಯನಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಘಟ್ಟ, ದ್ಯಾವಸಂದ್ರ, ಮರಿಹೇಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೋನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಈ ಮೇಲೆ ತಿಳಿಸಿರುವ ಪ್ರದೇಶಗಳಲ್ಲಿ ಜೂ.15 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

10 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

21 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago