ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಸಲು ಅವಕಾಶ

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ ಅವರನ್ನು ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಎಪ್ರಿಲ್ 26 ರಿಂದ ಮೇ 07 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 8618630558 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ನೆಲಮಂಗಲ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28, 30 ಹಾಗೂ ಮೇ 2, 4, 6 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 01, 03, 05, 07 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ(ಮೊ.ಸಂ.: 8618630558) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

56 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

2 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

2 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

2 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

6 hours ago