ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಸಲು ಅವಕಾಶ

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ ಅವರನ್ನು ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಎಪ್ರಿಲ್ 26 ರಿಂದ ಮೇ 07 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 8618630558 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ನೆಲಮಂಗಲ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28, 30 ಹಾಗೂ ಮೇ 2, 4, 6 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 01, 03, 05, 07 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ(ಮೊ.ಸಂ.: 8618630558) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

5 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

7 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

7 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

9 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

10 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

15 hours ago