ದೊಡ್ಡಬಳ್ಳಾಪುರ ಬೈಪಾಸ್ಯಿಂದ ಹೊಸಕೋಟೆ ಸೆಕ್ಷನ್ ರಾಷ್ಟ್ರೀಯ ಹೆದ್ದಾರಿ–648 (ಹಳೇಯ ರಾಷ್ಟ್ರೀಯ ಹೆದ್ದಾರಿ-207)ರ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಅತ್ತಿಬೆಲೆ ಯಿಂದ ಹೊಸಕೋಟೆ (Four laning from km 74.270 to km 58.300) ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳು ಅಂದರೆ 3.75 ಮೀಟರ್ಗಿಂತ ಎತ್ತರವಾಗಿರುವ ವಾಹನಗಳು ಸದರಿ ಮಾರ್ಗದಲ್ಲಿ ಸಂಚರಿಸುವುದನ್ನು ನಿಷೇಧಿಸಿ, ಹೊಸ ಬೈಪಾಸ್ ರಸ್ತೆ (ರಾ.ಹೆ-648) ರಲ್ಲಿ ಸಂಚರಿಸಲು ಅನುವಾಗುವಂತೆ ಆದೇಶ ಹೊರಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರವರು ಕೋರಿರುವ ಮೇರೆಗೆ, The Karnataka motor vehicles rules 1989,Under rule 221(A)(5) ರಡಿಯಲ್ಲಿ ಆದೇಶ ಹೊರಡಿಸುವ ನಿಟ್ಟಿನಲ್ಲಿ ಈ ಉದ್ದೇಶದಿಂದ ಪ್ರತಿಕೂಲ ಪರಿಣಾಮಕ್ಕೊಳಗಾಗುವ ಸಂಭವವಿರುವ ಇತರೆ ಯಾವುದೇ ಹಿತಾಸಕ್ತಿಯನ್ನು ಹೊಂದಿರುವ ಯಾವುದೇ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯು ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ ದಿನದಿಂದ 15 ದಿನದೊಳಗಾಗಿ ಅಂದರೆ ದಿನಾಂಕ 2023ರ ಜುಲೈ 31 ರೊಳಗಾಗಿ ಸದರಿ ಉದ್ದೇಶದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ರವರಿಗೆ ಲಿಖಿತವಾಗಿ ಅಥವಾ ಈ ಕಛೇರಿಯ ಇ-ಮೇಲ್ ವಿಳಾಸ deo.bangalorer3@gmail.com ಗೆ ಸಲ್ಲಿಸಬಹುದಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…