ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ ಯೋಗ ಚಾಂಪಿಯನ್ ಶಿಪ್ ನಲ್ಲಿ ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ ಕುಮಾರಿ ಜಾಹ್ನವಿ ಎಂ.ಆರ್ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪಡೆದಿರುತ್ತಾರೆ. ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಚೇರ್ಮನ್ ಕೃಷ್ಣಮೂರ್ತಿ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಜಾಹ್ನವಿ ಎಂ. ಆರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಎ ವೈ ಎಸ್ ಎ ಕಾರ್ಯದರ್ಶಿ ನಟರಾಜ್, ಉಪಾಧ್ಯಕ್ಷ ಶ್ಯಾಮಸುಂದರ್, ಮತ್ತು ನಿಸರ್ಗ ಯೋಗ ಕೇಂದ್ರದ ತರಬೇತುದಾರರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…