ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ ಯೋಗ ಚಾಂಪಿಯನ್ ಶಿಪ್ ನಲ್ಲಿ ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ ಕುಮಾರಿ ಜಾಹ್ನವಿ ಎಂ.ಆರ್ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪಡೆದಿರುತ್ತಾರೆ. ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಚೇರ್ಮನ್ ಕೃಷ್ಣಮೂರ್ತಿ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಜಾಹ್ನವಿ ಎಂ. ಆರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಎ ವೈ ಎಸ್ ಎ ಕಾರ್ಯದರ್ಶಿ ನಟರಾಜ್, ಉಪಾಧ್ಯಕ್ಷ ಶ್ಯಾಮಸುಂದರ್, ಮತ್ತು ನಿಸರ್ಗ ಯೋಗ ಕೇಂದ್ರದ ತರಬೇತುದಾರರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…