ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.
ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.
2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…