ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.
ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.
2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…