ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.
ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.
2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…