ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.
ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.
2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…