ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆರ್. ವಿ.ಶಿವಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಆರ್. ವಿ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಹಾಗೂ ವಕೀಲ ಆರ್.ವಿ. ಮಹೇಶ್ ಕುಮಾರ್ ಅಭಿನಂಧಿಸಿದ್ದಾರೆ.
ಈ ವೇಳೆ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಆರ್. ವಿ.ಶಿವಕುಮಾರ್ ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…