ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ 2025ನೇ ಸಾಲಿನಲ್ಲಿ 300ಕ್ಕೂ ಹೆಚ್ಚು ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸುವ ಮೂಲಕ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳಲ್ಲಿ ಉನ್ನತ ಕಾರ್ಯಕ್ಷಮತೆ ಹೊಂದಿರುವ ತಾಲ್ಲೂಕು ಆಸ್ಪತ್ರೆಗಳಲ್ಲಿ ಒಂದಾಗಿ ರಾಜ್ಯ ಪಟ್ಟಿಯಲ್ಲಿ ಹೆಸರಿಸಲ್ಪಟ್ಟಿದ್ದೇವೆ ಎಂದು ನೇತ್ರ ತಜ್ಞ ಡಾ. ಅರುಣ್ ಹನುಮಂತರಾಯ ಅವರು ತಿಳಿಸಿದ್ದಾರೆ….
ಎಲ್ಲಾ 300 ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ಮತ್ತು ಕಣ್ಣಿನ ವಿಭಾಗವನ್ನು ಶೂನ್ಯದಿಂದ ಮೇಲಕ್ಕೆತ್ತಲು ದೊಡ್ಡ ಪಾತ್ರ ವಹಿಸಿದ CMO ಡಾ.ರಮೇಶ್ ಮತ್ತು ಕಚೇರಿ ವೃಂದದವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು.
ಡಾ.ಮಂಜುನಾಥ್, ಡಾ. ಪರಮೇಶ್ವರ್, ಸ್ಟಾಫ್ ನರ್ಸ್ ಅಲಭ್ಯದಲ್ಲಿ ಇದನ್ನು ಸಾಧ್ಯವಾಗಿಸಿದ್ದಕ್ಕಾಗಿ ಕಾವ್ಯಾ ಮತ್ತು ಈ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತಿದ್ದ ಶಿವಪ್ರಸಾದ್ ಅವರಿಗೆ ಧನ್ಯವಾದಗಳು ಮತ್ತು ಅಭಿನಂದನೆಗಳು ಸಲ್ಲಿಸಿದರು.
ಕಣ್ಣಿನ ಶಸ್ತ್ರಚಿಕಿತ್ಸೆಗಳ ಸಂಖ್ಯೆಗಳನ್ನು ಇನ್ನಷ್ಟು ಹೆಚ್ಚಿಸಲು, ಕಣ್ಣಿನ ಪೊರೆ ರೋಗಿಗಳನ್ನು ಶಸ್ತ್ರಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲು ಎಲ್ಲರಲ್ಲಿ ವಿನಂತಿಸಿದರು.
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…