“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಆಗಮಿಸಿ ಮೆರಗು ತಂದರು.

ಗಿಲ್ಲಿ ನಟನನ್ನು ಕಣ್ತುಂಬಿಕೊಂಡು ಹರ್ಷೋದ್ಘಾರ ವ್ಯಕ್ತಪಡಿಸಿದರು…

ನಂತರ ಗಿಲ್ಲಿ ನಟ ಮಾತನಾಡಿ, ದೊಡ್ಡಬಳ್ಳಾಪುರ ಜನತೆ ಮನಸ್ಸು ಬಹಳ ದೊಡ್ಡದು. ನಾನು ಡಿ ಬಾಸ್ ಅಭಿಮಾನಿ. ದೊಡ್ಡಬಳ್ಳಾಪುರ ಜನತೆ ಅಲ್ಟಿಮೇಟ್ ಎಂದು ಹೇಳಿದರು.

ಈ ವೇಳೆ ಶಾಸಕ ಧೀರಜ್ ಮುನಿರಾಜು, ಯಲಹಂಕ‌ ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು..

Ramesh Babu

Journalist

Recent Posts

ಕೊಳಚೆ ನೀರು ಶುದ್ಧೀಕರಣಕ್ಕೆ STP ಘಟಕ ಸ್ಥಾಪನೆಗೆ ಆಗ್ರಹ: ಆ.15ರಂದು ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ

ದೊಡ್ಡಬಳ್ಳಾಪುರ: ನಗರದಿಂದ ಗ್ರಾಮಗಳ ಕೆರೆಗಳಿಗೆ ಹರಿಯುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಎಸ್‌ಟಿಪಿ (STP) ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ…

35 minutes ago

ದೊಡ್ಡಬಳ್ಳಾಪುರದಲ್ಲಿ ಕಾರ್ಮಿಕ–ರೈತರ ಆಕ್ರೋಶ; ಎಸಿ ಕಚೇರಿಗೆ ಮುತ್ತಿಗೆ: ನಾಲ್ಕು ಕಾರ್ಮಿಕ ಸಂಹಿತೆ ರದ್ದು, ವಿದ್ಯುತ್ ಖಾಸಗೀಕರಣ ಕೈಬಿಡಲು ಆಗ್ರಹ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ…

6 hours ago

ಕಾರು–ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ…

6 hours ago

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

18 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

23 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

23 hours ago