ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ ರಾಗಿ…
Category: ದೊಡ್ಡಬಳ್ಳಾಪುರ
ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ ಚಿಕ್ಕಬಳ್ಳಾಪುರ…
ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ…
ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು ಯುವಕರಿಗೆ…
ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್…
ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ…
ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ…
ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ ಅವ್ಯವಸ್ಥೆಗೆ…
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ…
ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ, ವಯೋವೃದ್ಧರಿಗೆ…