ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕಲ್ಲಪ್ಪ ಶಂಕರಪ್ಪ ಖರಾತ್ ನೇಮಕ

ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕಲ್ಲಪ್ಪ ಶಂಕರಪ್ಪ ಖರಾತ್ ನೇಮಕಗೊಂಡಿದ್ದಾರೆ.

ಈ ಹಿಂದೆ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರು ಲೋಕಸಭಾ ಚುನಾವಣಾ ನಿಮಿತ್ತ ದೊಡ್ಡಬೆಳವಂಗಲ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ವರ್ಗಾವಣೆ ಮಾಡಲಾಗಿತ್ತು. ಇವರ ಸ್ಥಾನಕ್ಕೆ ಅ.18ರಂದು ಡಿ.ಎಚ್.ಮುನಿಕೃಷ್ಣ ಅವರನ್ನು ಇನ್ಸ್ ಪೆಕ್ಟರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಈ ಆದೇಶವನ್ನು ಇಂದು ರದ್ದುಪಡಿಸಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ನೂತನ ಇನ್ಸ್ ಪೆಕ್ಟರನ್ನಾಗಿ ಕಲ್ಲಪ್ಪ ಶಂಕರಪ್ಪ ಖರಾತ್ ಅವರನ್ನ ನೇಮಕ ಮಾಡಲಾಗಿದೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ…

38 minutes ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು…

8 hours ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ.…

19 hours ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ…

1 day ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು…

1 day ago