ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು

ದೊಡ್ಡಬಳ್ಳಾಪುರ: ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ತಾಲೂಕಿನ ತಾಲೂಕಿನ ಮಧುರನಹೊಸಹಳ್ಳಿ ಗೇಟ್ ಬಳಿ ನಡೆದಿದೆ.

ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಬಿದ್ದ ಕಾರಣ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕ್ರೈನ್ ಮೂಲಕ ಕ್ಯಟರ್ ನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕರ ಅನುವು ಮಾಡಿಕೊಡಲಾಯಿತು.

ಕ್ಯಾಂಟರ್ ಪಲ್ಟಿಯಾದ ಪರುಣಾಮ ದ್ರಾಕ್ಷಿಗಳು ರಸ್ತೆ ತುಂಬೆಲ್ಲಾ ಚೆಲ್ಲಾಡಿದ್ದವು.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *