ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಪ್ರಕಟಗೊಳಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ.
ಉಡುಪಿ – 96.80% ನೊಂದಿಗೆ ದ್ವಿತೀಯ ಸ್ಥಾನ, ವಿಜಯಪುರ– 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.
ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ
ಫಲಿತಾಂಶವನ್ನು www.karresultsnic.in ವೆಬ್ಸೈಟ್ ಗೆ ಭೇಟಿ ನೀಡಿ ವೀಕ್ಷಿಸಬಹುದು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…