ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ..
ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ….
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ಪಿಯುಸಿ ಫಲಿತಾಂಶ. ಕಳೆದ ವರ್ಷಕ್ಕಿಂತ ಶೇ.12ಕ್ಕಿಂತ ಹೆಚ್ಚು ಫಲಿತಾಂಶ ದಾಖಲು. ಈ ವರ್ಷ ಶೇ.12.50ಕ್ಕಿಂತ ಹೆಚ್ಚು ಫಲಿತಾಂಶ ದಾಖಲು. ಕಳೆದ ವರ್ಷ ಶೇ. 73.45 ಫಲಿತಾಂಶ ದಾಖಲು. 7,10,363 ವಿದ್ಯಾರ್ಥಿಗ ಪೈಕಿ 6.10ವಿದ್ಯಾರ್ಥಿಗಳು ತೇರ್ಗಡೆ. ಪಿಯುಸಿ ಫಲಿತಾಂಶದಲ್ಲಿ ಶೇ.86ರಷ್ಟು ಉತ್ತೀರ್ಣರಾಗಿದ್ದಾರೆ…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…