ದ್ವಿತೀಯ ಪಿಯುಸಿ ಫಲಿತಾಂಶ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇಕಡಾ 56% ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ದೊಡ್ಡಬಳ್ಳಾಪುರ (ತೂಬಗೆರೆ): ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ತೃಪ್ತಿದಾಯಕವಾಗಿದೆ.

ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ಹಲವು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಧರ್ಮರಾಜು ಎನ್ -539 ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದು, ಇತಿಹಾಸ ವಿಷಯದಲ್ಲಿ 100 ಅಂಕಗಳನ್ನು ಪಡೆದಿದ್ದಾರೆ.

ಚಂದ್ರಶೇಖರ್ ಎಸ್-510   ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ನೇತ್ರಾವತಿ -488, ಮೋಹನ್ ಎನ್ -455, ರಮ್ಯ -454, ಮೌನಿಕ-422, ನವ್ಯ -406, ವೇದಾವತಿ ಆರ್ -401…

ವಿಜ್ಞಾನ ವಿಭಾಗದಲ್ಲಿ ಲಾವಣ್ಯ -485, ಅಂಕಗಳು, ಕಲಾ ವಿಭಾಗದಲ್ಲಿ ಅಂಕಿತ ಜಿ-462, ಬೇಬಿ ಬಿ.ಆರ್ -445, ಹಂಸವೇಣಿ -436, ರಶ್ಮಿ-428, ಬಿಂದುಶ್ರೀ ಎನ್. ಎಸ್-408, ಲಕ್ಶ್ಮೀಷ-400 ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ  ತೇರ್ಗಡೆಗೊಂಡು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಒಟ್ಟಾರೆ ಅತ್ಯುನ್ನತ ಶ್ರೇಣಿ -02, ಪ್ರಥಮ ದರ್ಜೆ -17, ದ್ವಿತೀಯ ದರ್ಜೆ -12,ತೃತೀಯ ದರ್ಜೆ -3 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು,  ಉಪನ್ಯಾಸಕವೃಂದ ದವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶುಭ ಹಾರೈಕೆಗಳೊಂದಿಗೆ  ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

3 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

4 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago