ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ಕೇಂದ್ರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ವಾಣಿಜ್ಯ ವಿಭಾಗದಲ್ಲಿ ಧನ್ಯ ಕುಮಾರ್ 538, ಶಾಮ ಶಂಕರ ನಾಯಕ್ 528, ಸಂತೋಷ ಜಿ 516, ಮತ್ತು ಪಲ್ಲವಿ 516, ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಾರಿಕಾ, ಕಲಾ ವಿಭಾಗದಲ್ಲಿ ಶ್ರೀಧರ್, ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಮೊದಲಿಗರಾಗಿದ್ದಾರೆ.
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಕಾಲೇಜಿನ ಉಪನ್ಯಾಸಕ ವರ್ಗ ಮತ್ತು ಕಾಲೇಜಿನ ಅಭಿವೃದ್ಧಿ ಪದಾಧಿಕಾರಿಗಳ ಸಮಿತಿ ಅಭಿನಂದಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…