ಬೆಂಗಳೂರು : ದ್ವಿತೀಯ ಪಿಯುಸಿ ರಿಸಲ್ಟ್ ಹೊರಬಂದಿದ್ದು, ಪರೀಕ್ಷೆಯಲ್ಲಿ ನಪಾಸಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿಗಳು ಸೂಸೈಡ್ ಮಾಡಿಕೊಂಡಿದ್ದಾರೆ.
ರಿಸಲ್ಟ್ ನೋಡಿ ಬೇಸರಗೊಂಡ ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಕಂಗಾಲಾಗಿದ್ದಾರೆ.
ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆಯ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆಯ ವಿಜಯಲಕ್ಷ್ಮಿ, ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಮಾಹಿತಿ ಪಡೆದಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…