Categories: ಶಿಕ್ಷಣ

ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ…

ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.

ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.

ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ

ಮಾರ್ಚ್ 1- ಕನ್ನಡ, ಅರೇಬಿಕ್.

ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.

ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ

ಮಾರ್ಚ್‌ 8- ಹಿಂದಿ.

ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.

ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.

ಮಾರ್ಚ್ 13- ಅರ್ಥಶಾಸ್ತ್ರ

ಮಾರ್ಚ್ 15- ಇಂಗ್ಲೀಷ್

ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

SSLC ಪರೀಕ್ಷೆ -1 ವೇಳಾಪಟ್ಟಿ

ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು

ಮಾರ್ಚ್ 22- ಸಮಾಜ ವಿಜ್ಞಾನ

ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು

ಮಾರ್ಚ್ 27- ಗಣಿತ

ಮಾರ್ಚ್ 29- ತೃತೀಯ ಭಾಷೆ ವಿಷಯಗಳು

ಏಪ್ರಿಲ್ 2- ವಿಜ್ಞಾನ

Ramesh Babu

Journalist

Recent Posts

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

5 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

6 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

17 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

23 hours ago

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

1 day ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

1 day ago