ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.
ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.
ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8- ಹಿಂದಿ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
SSLC ಪರೀಕ್ಷೆ -1 ವೇಳಾಪಟ್ಟಿ
ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 22- ಸಮಾಜ ವಿಜ್ಞಾನ
ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
ಮಾರ್ಚ್ 27- ಗಣಿತ
ಮಾರ್ಚ್ 29- ತೃತೀಯ ಭಾಷೆ ವಿಷಯಗಳು
ಏಪ್ರಿಲ್ 2- ವಿಜ್ಞಾನ
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…