Categories: ಶಿಕ್ಷಣ

ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ- ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ…

ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.

ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.

ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ

ಮಾರ್ಚ್ 1- ಕನ್ನಡ, ಅರೇಬಿಕ್.

ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.

ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ

ಮಾರ್ಚ್‌ 8- ಹಿಂದಿ.

ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.

ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.

ಮಾರ್ಚ್ 13- ಅರ್ಥಶಾಸ್ತ್ರ

ಮಾರ್ಚ್ 15- ಇಂಗ್ಲೀಷ್

ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

SSLC ಪರೀಕ್ಷೆ -1 ವೇಳಾಪಟ್ಟಿ

ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು

ಮಾರ್ಚ್ 22- ಸಮಾಜ ವಿಜ್ಞಾನ

ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು

ಮಾರ್ಚ್ 27- ಗಣಿತ

ಮಾರ್ಚ್ 29- ತೃತೀಯ ಭಾಷೆ ವಿಷಯಗಳು

ಏಪ್ರಿಲ್ 2- ವಿಜ್ಞಾನ

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

13 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago