ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.
ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.
ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8- ಹಿಂದಿ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
SSLC ಪರೀಕ್ಷೆ -1 ವೇಳಾಪಟ್ಟಿ
ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 22- ಸಮಾಜ ವಿಜ್ಞಾನ
ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
ಮಾರ್ಚ್ 27- ಗಣಿತ
ಮಾರ್ಚ್ 29- ತೃತೀಯ ಭಾಷೆ ವಿಷಯಗಳು
ಏಪ್ರಿಲ್ 2- ವಿಜ್ಞಾನ
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…